ಇಂದು ರಾಜಾಬಾಗ್ ಸವಾರ ದರ್ಗಾದ ಉರುಸ್ ಆಚರಣೆ
Urus celebration at Rajabagh Savar Dargah today
ಇಂದು ರಾಜಾಬಾಗ್ ಸವಾರ ದರ್ಗಾದ ಉರುಸ್ ಆಚರಣೆ
ಕೊಪ್ಪಳ 18: ನಗರದ ಪ್ರಮುಖ ಜವಾಹ ರಸ್ತೆಯಲ್ಲಿರುವ ಐತಿಹಾಸಿಕ ಪುರಾತನ ಕಾಲದ ಧಾರ್ಮಿಕ ಸುಕ್ಷೇತ್ರ ಹಿಂದೂ ಮುಸ್ಲಿಮರ ಭಾವ್ಯತೆಯ ಪ್ರತೀಕ ಹಜರತ್ ರಾಜ ಬಾಗ್ ಸವಾರ್ ದರ್ಗಾದ ಉರುಸ್ ಆಚರಣೆ ದಿ, 19ರ ಬುಧವಾರ ಬೆಳಗ್ಗೆಯಿಂದ ರಾತ್ರಿವರೆಗೆ ಜರುಗಲಿದೆ ಮರುದಿನ ದಿ, 20ರ ಗುರುವಾರ ಬೆಳಗಿನ ಜಾವ ಜಿಯಾರತ್ ವಿಶೇಷ ಪ್ರಾರ್ಥನೆ ದೊಂದಿಗೆ ಉರುಸ್ ಆಚರಣೆ ಕಾರ್ಯಕ್ರಮ ಪೂರ್ಣಗೊಳ್ಳಲಿದೆ ಬುದುವಾರ ಉರುಸ್ ಆಚರಣೆ ನಿಮಿತ್ಯ ಬೆಳಿಗ್ಗೆ 10:30 ಗಂಟೆಗೆ ದರ್ಗಾ ಆಡಳಿತ ಮಂಡಳಿ ಅಧ್ಯಕ್ಷರಾದ ಮೌಲಾ ಹುಸೇನ್ ಜಮೆದಾರ್ ರವರ ನೇತೃತ್ವದಲ್ಲಿ ವಿಶೇಷ ಫಾತೆಹಾ ಪ್ರಾರ್ಥನೆ ಜರುಗಲಿದೆ, ಜನಪ್ರತಿನಿಧಿಗಳು ಗಣ್ಯರು ಭಾಗವಹಿಸಲಿದ್ದಾರೆ ಎಂದು ಉರುಸ್ ಆಚರಣೆ ಸಮಿತಿಯ ಸೇವಕ ಮುಜಾವರ್ ಮರ್ದಾನ್ ಅಲಿ ಮುಜಾವರ್ ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 