ಉರುಸ್ ಕಾರ್ಯಕ್ರಮ ಮುಕ್ತಾಯ
Urus program ends
ಕೊಪ್ಪಳ 09 : ನಗರ ದಲ್ಲಿರುವ ಹಳೆಯ ಪುರಾತನ ಕಾಲದ ಐತಿಹಾಸಿಕ ಧಾರ್ಮಿಕ ಹಿಂದು ಮುಸ್ಲಿಮರ ಬಹುವ್ಯತೆಯ ಪ್ರತೀಕ ಹಜರತ್. ಜಗದ್ಗುರು ಖಾದರ್ ಲಿಂಗ ದರ್ಗಾದ ಹಾಗೂ ಹಜರತ್ ಸೈಲಾನಿ ಭಾಷಾ ದರ್ಗಾದ ಉರುಸ್ ಕಾರ್ಯಕ್ರಮ ಸಡಗರ ಸಂಭ್ರಮದಿಂದ ಕಳೆದ ಒಂದು ವಾರದಿಂದ ಗಂಧ ಉರುಸ್ ಕವಾಲಿ, ಧಾರ್ಮಿಕ ಪ್ರವಚನ ಇತ್ಯಾದಿ ಕಾರ್ಯಕ್ರಮಗಳ ಮೂಲಕ ಯಶಸ್ವಿಯಾಗಿ ಪೂರ್ಣ ಗೊಂಡು ಮಂಗಳವಾರದಂದು ಮಧ್ಯಾಹ್ನ ವೇಳೆಯಲ್ಲಿ ಜಿಯಾರತ್ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ ಮತ್ತು ಅನ್ನ ಸಂತರೆ್ಣಯೊಂದಿಗೆ ಮುಕ್ತಾಯಗೊಂಡಿತು,
ಕಾರ್ಯಕ್ರಮಗಳ ನೇತೃತ್ವ ವಹಿಸಿದ ದರ್ಗಾದ ಖಲೀಫಾ ಸೈಯದ್ ಇಮಾಮ ಹುಸೇನ. ಸಾಹೇಬ್ ಮತ್ತು ಖಲೀಫಾ ಸೈಯದ್ ಅಜಹರ್ ಹುಸೇನ್ ರವರ ಜಂಟಿ ನೇತೃತ್ವದಲ್ಲಿ ಸಡಗರ ಸಂಭ್ರಮದಿಂದ ಯಶಸ್ವಿಯಾಗಿ ಪೂರ್ಣಗೊಂಡಿತು, ಕಾರ್ಯಕ್ರಮದಲ್ಲಿ ಸೈಯದ್ ನಿಜಾಮ್ ಮತ್ತು ಜಿಯಾ ಚೌದ್ರಿ ಅಬ್ದುಲ್ ಅಜೀಜ್ ಮಾನ್ವಿಕರ್, ಶಾಹಿದ್ ಮಾಳೆಕೋಪ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದು ಹಿಂದೂ ಮುಸ್ಲಿಂ ಭಕ್ತ ಸಮೂಹ ಅಪಾರ ಸಂಖ್ಯೆಯಲ್ಲಿ ಪುರುಷ ಮಹಿಳೆಯರು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸು ಗಳಿಸಿ ಅನ್ನ ಸಂತರೆ್ಣ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ತೆರಳಿದರು,
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 