ಉ.ಪ್ರದೇಶ: ಮಳೆಗೆ ಮತ್ತೆ 14 ಬಲಿ
ಲಕ್ನೋ : ಉತ್ತರ ಪ್ರದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ ಮಳೆ ಸಂಬಂಧಿ ದುರಂತಗಳಲ್ಲಿ 14 ಮಂದಿ ಮೃತಪಟ್ಟ ಇತರ 7 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಜಡಿಮಳೆ, ನೆರೆ, ಭೂಕುಸಿತ ಇತ್ಯಾದಿ ದುರಂತಗಳಲ್ಲಿ ಮೃತಪಟ್ಟವರ ಸಂಖ್ಯೆ 106ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ ಫಾರೂಕಾಬಾದ್ ಮತ್ತು ಬಹರೇಚ್ ನಲ್ಲಿ ತಲಾ ಇಬ್ಬರು ಮೃಪಟ್ಟಿದ್ದಾರೆ; ಖೇರಿ, ರಾಯಬರೇಲಿ, ಲಕ್ನೋ, ಕಾನ್ಪುರ್ ದೇಹಾತ್, ಬಾರಾಬಂಕಿ, ಸಿತ್ಪೋರ್ ಮತ್ತು ಸುಲ್ತಾನ್ಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 