ಉ.ಪ್ರದೇಶ: ಮಳೆಗೆ ಮತ್ತೆ 14 ಬಲಿ
ಲಕ್ನೋ : ಉತ್ತರ ಪ್ರದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ ಮಳೆ ಸಂಬಂಧಿ ದುರಂತಗಳಲ್ಲಿ 14 ಮಂದಿ ಮೃತಪಟ್ಟ ಇತರ 7 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಇದರೊಂದಿಗೆ ಉತ್ತರ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಜಡಿಮಳೆ, ನೆರೆ, ಭೂಕುಸಿತ ಇತ್ಯಾದಿ ದುರಂತಗಳಲ್ಲಿ ಮೃತಪಟ್ಟವರ ಸಂಖ್ಯೆ 106ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವರದಿಗಳ ಪ್ರಕಾರ ಫಾರೂಕಾಬಾದ್ ಮತ್ತು ಬಹರೇಚ್ ನಲ್ಲಿ ತಲಾ ಇಬ್ಬರು ಮೃಪಟ್ಟಿದ್ದಾರೆ; ಖೇರಿ, ರಾಯಬರೇಲಿ, ಲಕ್ನೋ, ಕಾನ್ಪುರ್ ದೇಹಾತ್, ಬಾರಾಬಂಕಿ, ಸಿತ್ಪೋರ್ ಮತ್ತು ಸುಲ್ತಾನ್ಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 