ಶಾಸಕ ನಾಡಗೌಡರಿಂದ ವಿವಿಐಪಿ ಪ್ರವಾಸಿ ಮಂದಿರ ಕಟ್ಟಡ ಪರೀಶೀಲನೆ
VVIP tourist building inspection by MLA Nad Gowda
ಮುದ್ದೇಬಿಹಾಳ 04: ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ವಿವಿಐಪಿ ಪ್ರವಾಸಿ ಮಂದಿರದ ಕಟ್ಟಡವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೇದ ನಾಲೈದು ವರ್ಷಗಳಿಂದ ಈ ಕಟ್ಟಡ ನಿರ್ಮಿಸಲಾಗಿದೆ. ಆದರೆ ಕೆಲವು ಕೋಠಡಿಗಳಲ್ಲಿ ಬದಲಾವಣೆ ಮಾಡಬೇಕಿದೆ ಜೊತೆಗೆ ಇತರೆ ರೀತಿಯ ಮೂಲಬೂತ ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಈ ಹಿನ್ನೇಲೆಯಲ್ಲಿ ತಕ್ಷಣದಲ್ಲಿಯೇ ಬಾಕಿ ಇರುವ ಎಲ್ಲ ಅಲ್ಪಸ್ಪಲ್ಪ ಕೆಲಸಗಳನ್ನು ಮುಗಿಸಿ ಶೀಘ್ರ್ರದಲ್ಲಿಯೇ ಕಟ್ಟಡದ ಉದ್ಘಾಟನೆ ಮಾಡಲಾಗುವುದು ಎಂದರು.
ಈ ವೇಳೆ ಲೋಕೊಪಯೋಗಿ ಇಲಾಖೆಯ ಎಇಇ ಶಿವನಗುತ್ತಿ, ಯುವ ಮುಖಂಡ ಚಿನ್ನು ನಾಡಗೌಡ, ವಿವಿಧ ಅಧಿಕಾರಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 