ಶಾಸಕ ನಾಡಗೌಡರಿಂದ ವಿವಿಐಪಿ ಪ್ರವಾಸಿ ಮಂದಿರ ಕಟ್ಟಡ ಪರೀಶೀಲನೆ
VVIP tourist building inspection by MLA Nad Gowda
ಮುದ್ದೇಬಿಹಾಳ 04: ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ವಿವಿಐಪಿ ಪ್ರವಾಸಿ ಮಂದಿರದ ಕಟ್ಟಡವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೇದ ನಾಲೈದು ವರ್ಷಗಳಿಂದ ಈ ಕಟ್ಟಡ ನಿರ್ಮಿಸಲಾಗಿದೆ. ಆದರೆ ಕೆಲವು ಕೋಠಡಿಗಳಲ್ಲಿ ಬದಲಾವಣೆ ಮಾಡಬೇಕಿದೆ ಜೊತೆಗೆ ಇತರೆ ರೀತಿಯ ಮೂಲಬೂತ ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಈ ಹಿನ್ನೇಲೆಯಲ್ಲಿ ತಕ್ಷಣದಲ್ಲಿಯೇ ಬಾಕಿ ಇರುವ ಎಲ್ಲ ಅಲ್ಪಸ್ಪಲ್ಪ ಕೆಲಸಗಳನ್ನು ಮುಗಿಸಿ ಶೀಘ್ರ್ರದಲ್ಲಿಯೇ ಕಟ್ಟಡದ ಉದ್ಘಾಟನೆ ಮಾಡಲಾಗುವುದು ಎಂದರು.
ಈ ವೇಳೆ ಲೋಕೊಪಯೋಗಿ ಇಲಾಖೆಯ ಎಇಇ ಶಿವನಗುತ್ತಿ, ಯುವ ಮುಖಂಡ ಚಿನ್ನು ನಾಡಗೌಡ, ವಿವಿಧ ಅಧಿಕಾರಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 