ಶಾಸಕ ನಾಡಗೌಡರಿಂದ ವಿವಿಐಪಿ ಪ್ರವಾಸಿ ಮಂದಿರ ಕಟ್ಟಡ ಪರೀಶೀಲನೆ
VVIP tourist building inspection by MLA Nad Gowda
ಮುದ್ದೇಬಿಹಾಳ 04: ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ವಿವಿಐಪಿ ಪ್ರವಾಸಿ ಮಂದಿರದ ಕಟ್ಟಡವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೇದ ನಾಲೈದು ವರ್ಷಗಳಿಂದ ಈ ಕಟ್ಟಡ ನಿರ್ಮಿಸಲಾಗಿದೆ. ಆದರೆ ಕೆಲವು ಕೋಠಡಿಗಳಲ್ಲಿ ಬದಲಾವಣೆ ಮಾಡಬೇಕಿದೆ ಜೊತೆಗೆ ಇತರೆ ರೀತಿಯ ಮೂಲಬೂತ ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಈ ಹಿನ್ನೇಲೆಯಲ್ಲಿ ತಕ್ಷಣದಲ್ಲಿಯೇ ಬಾಕಿ ಇರುವ ಎಲ್ಲ ಅಲ್ಪಸ್ಪಲ್ಪ ಕೆಲಸಗಳನ್ನು ಮುಗಿಸಿ ಶೀಘ್ರ್ರದಲ್ಲಿಯೇ ಕಟ್ಟಡದ ಉದ್ಘಾಟನೆ ಮಾಡಲಾಗುವುದು ಎಂದರು.
ಈ ವೇಳೆ ಲೋಕೊಪಯೋಗಿ ಇಲಾಖೆಯ ಎಇಇ ಶಿವನಗುತ್ತಿ, ಯುವ ಮುಖಂಡ ಚಿನ್ನು ನಾಡಗೌಡ, ವಿವಿಧ ಅಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 