14ನೇ ದಿನಕ್ಕೆ ಕಾಲಿಟ್ಟ ತೆರವು ಕಾಯರ್ಾಚರಣೆ
ಲೋಕದರ್ಶನ ವರದಿ
ಮುಧೋಳ 9: ಮುಧೋಳ ನಗರಸಭೆ ವ್ಯಾಪ್ತಿಯಲ್ಲಿ ಬರುವ ಅನಧೀಕೃತ ಕಟ್ಟಡಗಳ ತೆರವು ಕಾಯರ್ಾಚರಣೆಬುಧವಾರ 14ನೇ ದಿನಕ್ಕೆ ಮುಂದುವರೆದಿದೆ.ನಗರದ ಬಸ್ ನಿಲ್ದಾಣ ಕಪೌಂಡಿಗೆ ಹೊಂದಿಕೊಂಡಿರುವ ಬಾಪೂಜಿ ಕಾಂಪ್ಲೆಕ್ಸ್ನ 20ಕ್ಕೂ ಹೆಚ್ಚು ಅಂಗಡಿಗಳನ್ನು ಜೆಸಿಬಿ ಮುಖಾಂತರ ತೆರವುಗೊಳಿಸಲಾಯಿತು.
ಈ ಬಗ್ಗೆ ಅಂಗಡಿಕಾರರಿಗೆ ಒಂದು ದಿನ ಮುಂಚಿತವಾಗಿ ತೆರವುಗೊಳಿಸುವಂತೆ ನಗರಸಭೆಯವರು ನೋಟೀಸ್ ಜಾರಿಗೊಳಿಸಿದ್ದರು. ಅದರಂತೆ ಎಲ್ಲ ಅಂಗಡಿಕಾರರು ತಮ್ಮ ಸಾಮಾನು ಮತ್ತು ಸರಂಜಾಮ್ಗಳನ್ನು ಬುಧವಾರ ಬೆಳಗಿನ ಜಾವದವರೆಗೆ ತೆರವುಗೊಳಿಸಿದ ನಂತರ ನಗರಸಭೆ ವತಿಯಿಂದ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಈ ಕಟ್ಟಡಗಳ ತೆರವುಗೊಳಿಸುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚಚರ್ೆಗೆ ಗ್ರಾಸವಾಗಿತ್ತು.
ಮುಂದುವರೆದ ಧರಣಿ ಸತ್ಯಾಗ್ರಹ
ನಗರದ ಬಸವೇಶ್ವರ ಸರ್ಕಲ್ ಮುಂದಗಡೆ ಮೂಲಭೂತ ಸೌಲಭ್ಯಗಳಿಗಾಗಿ ಆಗ್ರಹಿಸಿ ಮುಧೋಳ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿಧರ್ಿಷ್ಠಾವಧಿ ಧರಣಿ ಸತ್ಯಾಗ್ರಹ ಬುಧವಾರ 14ನೇ ದಿನಕ್ಕೆ ಮುಂದುವರೆದಿದೆ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 