14ನೇ ದಿನಕ್ಕೆ ಕಾಲಿಟ್ಟ ತೆರವು ಕಾಯರ್ಾಚರಣೆ
ಲೋಕದರ್ಶನ ವರದಿ
ಮುಧೋಳ 9: ಮುಧೋಳ ನಗರಸಭೆ ವ್ಯಾಪ್ತಿಯಲ್ಲಿ ಬರುವ ಅನಧೀಕೃತ ಕಟ್ಟಡಗಳ ತೆರವು ಕಾಯರ್ಾಚರಣೆಬುಧವಾರ 14ನೇ ದಿನಕ್ಕೆ ಮುಂದುವರೆದಿದೆ.ನಗರದ ಬಸ್ ನಿಲ್ದಾಣ ಕಪೌಂಡಿಗೆ ಹೊಂದಿಕೊಂಡಿರುವ ಬಾಪೂಜಿ ಕಾಂಪ್ಲೆಕ್ಸ್ನ 20ಕ್ಕೂ ಹೆಚ್ಚು ಅಂಗಡಿಗಳನ್ನು ಜೆಸಿಬಿ ಮುಖಾಂತರ ತೆರವುಗೊಳಿಸಲಾಯಿತು.
ಈ ಬಗ್ಗೆ ಅಂಗಡಿಕಾರರಿಗೆ ಒಂದು ದಿನ ಮುಂಚಿತವಾಗಿ ತೆರವುಗೊಳಿಸುವಂತೆ ನಗರಸಭೆಯವರು ನೋಟೀಸ್ ಜಾರಿಗೊಳಿಸಿದ್ದರು. ಅದರಂತೆ ಎಲ್ಲ ಅಂಗಡಿಕಾರರು ತಮ್ಮ ಸಾಮಾನು ಮತ್ತು ಸರಂಜಾಮ್ಗಳನ್ನು ಬುಧವಾರ ಬೆಳಗಿನ ಜಾವದವರೆಗೆ ತೆರವುಗೊಳಿಸಿದ ನಂತರ ನಗರಸಭೆ ವತಿಯಿಂದ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಈ ಕಟ್ಟಡಗಳ ತೆರವುಗೊಳಿಸುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚಚರ್ೆಗೆ ಗ್ರಾಸವಾಗಿತ್ತು.
ಮುಂದುವರೆದ ಧರಣಿ ಸತ್ಯಾಗ್ರಹ
ನಗರದ ಬಸವೇಶ್ವರ ಸರ್ಕಲ್ ಮುಂದಗಡೆ ಮೂಲಭೂತ ಸೌಲಭ್ಯಗಳಿಗಾಗಿ ಆಗ್ರಹಿಸಿ ಮುಧೋಳ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿಧರ್ಿಷ್ಠಾವಧಿ ಧರಣಿ ಸತ್ಯಾಗ್ರಹ ಬುಧವಾರ 14ನೇ ದಿನಕ್ಕೆ ಮುಂದುವರೆದಿದೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 