14ನೇ ದಿನಕ್ಕೆ ಕಾಲಿಟ್ಟ ತೆರವು ಕಾಯರ್ಾಚರಣೆ
ಲೋಕದರ್ಶನ ವರದಿ
ಮುಧೋಳ 9: ಮುಧೋಳ ನಗರಸಭೆ ವ್ಯಾಪ್ತಿಯಲ್ಲಿ ಬರುವ ಅನಧೀಕೃತ ಕಟ್ಟಡಗಳ ತೆರವು ಕಾಯರ್ಾಚರಣೆಬುಧವಾರ 14ನೇ ದಿನಕ್ಕೆ ಮುಂದುವರೆದಿದೆ.ನಗರದ ಬಸ್ ನಿಲ್ದಾಣ ಕಪೌಂಡಿಗೆ ಹೊಂದಿಕೊಂಡಿರುವ ಬಾಪೂಜಿ ಕಾಂಪ್ಲೆಕ್ಸ್ನ 20ಕ್ಕೂ ಹೆಚ್ಚು ಅಂಗಡಿಗಳನ್ನು ಜೆಸಿಬಿ ಮುಖಾಂತರ ತೆರವುಗೊಳಿಸಲಾಯಿತು.
ಈ ಬಗ್ಗೆ ಅಂಗಡಿಕಾರರಿಗೆ ಒಂದು ದಿನ ಮುಂಚಿತವಾಗಿ ತೆರವುಗೊಳಿಸುವಂತೆ ನಗರಸಭೆಯವರು ನೋಟೀಸ್ ಜಾರಿಗೊಳಿಸಿದ್ದರು. ಅದರಂತೆ ಎಲ್ಲ ಅಂಗಡಿಕಾರರು ತಮ್ಮ ಸಾಮಾನು ಮತ್ತು ಸರಂಜಾಮ್ಗಳನ್ನು ಬುಧವಾರ ಬೆಳಗಿನ ಜಾವದವರೆಗೆ ತೆರವುಗೊಳಿಸಿದ ನಂತರ ನಗರಸಭೆ ವತಿಯಿಂದ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಈ ಕಟ್ಟಡಗಳ ತೆರವುಗೊಳಿಸುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚಚರ್ೆಗೆ ಗ್ರಾಸವಾಗಿತ್ತು.
ಮುಂದುವರೆದ ಧರಣಿ ಸತ್ಯಾಗ್ರಹ
ನಗರದ ಬಸವೇಶ್ವರ ಸರ್ಕಲ್ ಮುಂದಗಡೆ ಮೂಲಭೂತ ಸೌಲಭ್ಯಗಳಿಗಾಗಿ ಆಗ್ರಹಿಸಿ ಮುಧೋಳ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿಧರ್ಿಷ್ಠಾವಧಿ ಧರಣಿ ಸತ್ಯಾಗ್ರಹ ಬುಧವಾರ 14ನೇ ದಿನಕ್ಕೆ ಮುಂದುವರೆದಿದೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 