ವಚನೋತ್ಸವ ಒಂದೇ ವರ್ಗಕ್ಕೆ ಸೇರಿದ್ದಲ್ಲ :ಸುರೇಂದ್ರ ಗುರುಸ್ವಾಮಿ
ಲೋಕದರ್ಶನ ವರದಿ
ಬೆಳಗಾವಿ,30: ಸತ್ಸಂಗ ಕಾರ್ಯಕ್ರಮ ವಚನೋತ್ಸವವನ್ನು ಒಂದೇ ಜಾತಿ, ವರ್ಗಕ್ಕೆ ಸೀಮಿತಗೊಳಿಸಬೇಡಿ ಎಂದು ಶ್ರೀ ಅಯ್ಯಪ್ಪ ಮಂದಿರದ ಗುರುಸ್ವಾಮಿ ಸುರೇಂದ್ರ ಅವರು ಹೇಳಿದರು.
ರವಿವಾರ ಶ್ರೀ ಅಯ್ಯಪ್ಪ ಮಂದಿರದಲ್ಲಿ ನಡೆದ ವಾರದ ಸತ್ಸಂಗ ವಚನೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶ್ರೀ ಅಯ್ಯಪ್ಪ, ಬಸವಣ್ಣ ಸೇರಿದಂತೆ ಎಲ್ಲಾ ಮಹಾತ್ಮರು ಜಗತ್ತಿನ ಒಳಿತಿಗಾಗಿಯೇ ಬೋಧಿಸಿದ್ದಾರೆ. ಹೀಗಾಗಿ ಮಹಾತ್ಮರನ್ನು ಒಂದೇ ಜಾತಿ, ವರ್ಗಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಅವರು ಹೇಳಿದರು. ಸಿದ್ದಪ್ಪ ಪೂಜಾರಿ ಮಾತನಾಡಿದರು.
ನಾಗರಾಜ ಕೋಟಗಿ ಅಯ್ಯಪ್ಪ ಗೀತೆ ಹಾಡಿದರು. ಮಲ್ಲಿಕಾಜರ್ುನ ಶಿರಗುಪ್ಪಿಶೆಟ್ಟರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಖಟಾವಕರ ನಿರೂಪಿಸಿದರು. ಬಸಲಿಂಗಯ್ಯ ಹಿರೇಮಠ, ಅಜಮ್ ಖಾನಪಠಾಣ, ನಿಂಗಪ್ಪ ಭೂತಾಳಿ, ಸುರೇಶ ಕಂಬಳಿ, ಪರಶುರಾಮ ಟಾನಗಿ, ರಮೇಶ ಪೋತದಾರ, ಬಸವರಾಜ ಮುರಗೋಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 