ವೈಷ್ಣವಿ ಷಡಕ್ಷರಿ ಕುಚುಪೂಡಿಯಲ್ಲಿ ಉತ್ತಮ ಸಾಧನೆ
Vaishnavi Shadakshari excels in Kuchu Pudi
ವೈಷ್ಣವಿ ಷಡಕ್ಷರಿ ಕುಚುಪೂಡಿಯಲ್ಲಿ ಉತ್ತಮ ಸಾಧನೆ
ಗದಗ : ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲಾ ವಿಶ್ವವಿದ್ಯಾಲಯವು ಇತ್ತೀಚಿಗೆ ನೆಡೆಸಿದ ಕುಚುಪೂಡಿ ಜೂನಿಯರ ಪರೀಕ್ಷೆಯಲ್ಲಿ ಸ್ಥಳೀಯ ವಿದುಷಿ ರಾಘವಿ ಜ್ಯೋತಿಶ್ರೀ ಮತ್ತು ನೇಗಿಲಯೋಗಿ ಸಿಇಒ ಷಡಕ್ಷರಿ ಟಿ.ವಿ. ಅವರ ಸುಪುತ್ರಿ ವೈಷ್ಣವಿ ಷಡಕ್ಷರಿ (82.5ಅ) ರಷ್ಟು ಸಾಧನೆ ಮಾಡಿದ್ದಾರೆ.
ಅವರು ನಾಟ್ಯ ಚೂಡಾಮಣಿ ವೈಜಯಂತಿ ಕಾಶಿ ಮತ್ತು ಪ್ರತೀಕ್ಷಾ ಕಾಶಿ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರಗತಿ ಸಾಧಿಸಿ ಗದಗ ಜಿಲ್ಲೆಯಲ್ಲಿಯೆ ್ರ್ರಥಮ ಬಾರಿಗೆ ಕುಚಿಪೂಡಿ ಜೂನಿಯರ್ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಗಿದ್ದಾರೆ ಸಾಧನೆ ಮಾಡಿದ ವೈಷ್ಣವಿ ಷಡಕ್ಷರಿ ಅವರಿಗೆ ನಿಮಿಷಾಂಬಾ ನಾಟ್ಯ ಅಕಾಡಮಿಯ ಅಧ್ಯಕ್ಷೆ ರಾಘವಿ ಜ್ಯೋತಿ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 