ಮತಕ್ಕಾಗಿ ದೇಶಾದ್ಯಂತ ತಿರುಗುತ್ತಿದೆ ವಾಜಪೇಯಿ ಚಿತಾಭಸ್ಮ
ಬಿಜೆಪಿ ನಾಯಕರು ಮತಗಳಿಗಾಗಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಹಿಡಿದು ದೇಶಾದ್ಯಂತ ತಿರುಗುತ್ತಿದ್ದಾರೆ ಎಂದು ಅಟಲ್ ಬಿಹಾರಿ ವಾಜಪೇಯಿ ಅವರ ಸೋದರ ಸಂಬಂಧಿ ಹಾಗೂ ಕಾಂಗ್ರೆಸ್ ನಾಯಕಿ ಕರುಣಾ ಶುಕ್ಲಾ ಆರೋಪಿಸಿದ್ದಾರೆ.
ಪ್ರಮುಖವಾಗಿ ಚತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರ ವಿರುದ್ಧ ಅಸಮಾಧಾವ ವ್ಯಕ್ತಪಡಿಸಿರುವ ಕರುಣಾ ಶುಕ್ಲಾ, ವಾಜಪೇಯಿ ಅವರ ಚಿತಾಭಸ್ಮದ ವಿಷಯದಲ್ಲೂ ಚತ್ತೀಸ್ ಗಢ ಸಕರ್ಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ವಾಜಪೇಯಿ ಅವರು ಚತ್ತೀಸ್ ಗಢವನ್ನು ಪ್ರತ್ಯೇಕ ರಾಜ್ಯವನ್ನಾಗಿಸಿದಾಗಿನಿಂದ ಹಿಡಿದು ಈ ವರೆಗೂ ರಮಣ್ ಸಿಂಗ್ ಹಾಗೂ ಅವರ ಸಚಿವ ಸಂಪುಟ ವಾಜಪೇಯಿ ಅವರನ್ನು ಎಂದಿಗೂ ಸ್ಮರಿಸಿಲ್ಲ. ರಮಣ್ ಸಿಂಗ್ ತಮ್ಮ ಭಾಷಣದಲ್ಲಿ ಒಮ್ಮೆಯೂ ಅಟಲ್ ಜೀ ಅವರ ಹೆಸರನ್ನು ಉಲ್ಲೇಖಿಸಿಲ್ಲಆದರೆ ಈಗ ರಾಜಕೀಯ ಲಾಭಕ್ಕಾಗಿ ವಾಜಪೇಯಿ ಅವರ ಚಿತಾ ಭಸ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕರುಣಾ ಶುಕ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 