ಮನೆ ಮನೆಯಲ್ಲಿ ವಾಲ್ಮೀಕಿ ಜಯಂತಿ
ಮಹಾಲಿಂಗಪುರ: ಮಹಷರ್ಿ ವಾಲ್ಮೀಕಿ ಜಯಂತಿ ನಿಮಿತ್ಯ ಪಟ್ಟಣದ ವಾಲ್ಮೀಕಿ ಸಮುದಾಯದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಲ್ಲಿ ಪರಿವತರ್ೆನೆಯ ಹರಿಕಾರ ವಾಲ್ಮೀಕಿಯ ಭಾವಚಿತ್ರ ಪೂಜೆಮಾಡಿ, ಅಕ್ಕಪಕ್ಕದವರಿಗೆ ಸಿಹಿ ಹಂಚುವ ಮೂಲಕ ಶೃದ್ಧಾಭಕ್ತಿಯಿಂದ ಆಚರಿಸಿದರು. ಭೀಮವ್ವ ಭೀ. ಪಾಟೀಲ, ರಾಜು ಭೀ.ಪಾಟೀಲ ಸೇರಿದಂತೆ ಹಲವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 