ಮನೆ ಮನೆಯಲ್ಲಿ ವಾಲ್ಮೀಕಿ ಜಯಂತಿ
ಮಹಾಲಿಂಗಪುರ: ಮಹಷರ್ಿ ವಾಲ್ಮೀಕಿ ಜಯಂತಿ ನಿಮಿತ್ಯ ಪಟ್ಟಣದ ವಾಲ್ಮೀಕಿ ಸಮುದಾಯದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಲ್ಲಿ ಪರಿವತರ್ೆನೆಯ ಹರಿಕಾರ ವಾಲ್ಮೀಕಿಯ ಭಾವಚಿತ್ರ ಪೂಜೆಮಾಡಿ, ಅಕ್ಕಪಕ್ಕದವರಿಗೆ ಸಿಹಿ ಹಂಚುವ ಮೂಲಕ ಶೃದ್ಧಾಭಕ್ತಿಯಿಂದ ಆಚರಿಸಿದರು. ಭೀಮವ್ವ ಭೀ. ಪಾಟೀಲ, ರಾಜು ಭೀ.ಪಾಟೀಲ ಸೇರಿದಂತೆ ಹಲವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 