ಮನೆ ಮನೆಯಲ್ಲಿ ವಾಲ್ಮೀಕಿ ಜಯಂತಿ
ಮಹಾಲಿಂಗಪುರ: ಮಹಷರ್ಿ ವಾಲ್ಮೀಕಿ ಜಯಂತಿ ನಿಮಿತ್ಯ ಪಟ್ಟಣದ ವಾಲ್ಮೀಕಿ ಸಮುದಾಯದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಲ್ಲಿ ಪರಿವತರ್ೆನೆಯ ಹರಿಕಾರ ವಾಲ್ಮೀಕಿಯ ಭಾವಚಿತ್ರ ಪೂಜೆಮಾಡಿ, ಅಕ್ಕಪಕ್ಕದವರಿಗೆ ಸಿಹಿ ಹಂಚುವ ಮೂಲಕ ಶೃದ್ಧಾಭಕ್ತಿಯಿಂದ ಆಚರಿಸಿದರು. ಭೀಮವ್ವ ಭೀ. ಪಾಟೀಲ, ರಾಜು ಭೀ.ಪಾಟೀಲ ಸೇರಿದಂತೆ ಹಲವರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 