ಗುರ್ಲಾಪೂರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ
Valmiki Jayanti celebrated in Gurlapur
ಲೋಕದರ್ಶನ ವರದಿ
ಗುರ್ಲಾಪೂರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಗುರ್ಲಾಪೂರ 09: ಗ್ರಾಮದ ಸರಕಾರಿ ಶಾಸಕರ ಮಾದರಿ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಶಾಲೆಯ ಮುಖ್ಯೋಪಾಧ್ಯಾರದಾದ ಬಸವರಾಜ ಸಸಾಲಟ್ಟಿ ಪೊಜೆ ಸಲ್ಲಿಸಿ ಮಾತನಾಡುತ್ತ ಮಕ್ಕಳಿಗೆ ಮಹರ್ಷಿ ವಾಲ್ಮೀಕಿಯವರ ಜೀವನದ ಬಗ್ಗೆ ತಿಳಿಸುತ್ತಾ ರಾಮಾಯಣ ರಚಣೆಯಲ್ಲಿ ಮಹರ್ಷಿ ವಾಲ್ಮೀಕಿಯವರ ಕಾಯಕದ ಬಗ್ಗೆ ತಿಳಿಸಿದರು. ಸಮಾಜದಲ್ಲಿ ಒಬ್ಬರು ಮಹಾತ್ಮರಾಗಲೂ ಮಹರ್ಷಿ ವಾಲ್ಮೀಕಿಯವರ ಮಾಡಿದ ಸಾಧನೆಗಳ ಬಗ್ಗೆ ತಿಳಿಸಿದರು.
ಮಹರ್ಷಿ ವಾಲ್ಮೀಕಿಯವರ ಜಯಂತಿಯ ಮುಖ್ಯ ಅತಿಥಿಗಳಾದ ಲಕ್ಷ್ಮಯ್ಯಾ ಸಾಲಿಮಠ ಗುರುಗಳು ಮಕ್ಕಳು ಮಹರ್ಷಿ ವಾಲ್ಮೀಕಿಯವರ ಆದರ್ಶವನ್ನು ಪಾಲಿಸಬೇಕು ಇದರಿಂದ ನಿವು ನಿಮ್ಮ ಜಿವನದಲ್ಲಿ ಎನಾದರು ಸಾದಿಸಬಹುದು ಎಂದರು.
ಕಾರ್ಯಕ್ರಮದಲ್ಲಿ. ಬಿ ಎಮ್ ಮೋಮಿನ ವಿಧ್ಯಾಶ್ರೀ ನೇಮಗೌಡರ ಶೋಭಾ ಪಾಲಬಾವಿ ಗಂಗಮ್ಮ ಕಂಬಾರ ರಾಕೇಶ ಹಳ್ಳೂರ ಕವಿತಾ ಕಟಗಿ ಶಾಲಿನಿ ಹಳ್ಳೂರ
ಹಾಗೂ ಮಕ್ಕಳು ಶಿಕ್ಷಕ ವ್ರಂದದವರು ಆಗಮಸಿದ್ದರು. ಸುಖದೇವ ದರೂರ ಸರ್ವರನ್ನು ಸ್ವಾಗತಿಸಿ ನಿರೂಪಿಸಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 