ವಾಲ್ಮೀಕಿ ಜಯಂತಿ ಆಚರಣೆ
Valmiki Jayanti celebration
ಲೋಕದರ್ಶನ ವರದಿ
ವಾಲ್ಮೀಕಿ ಜಯಂತಿ ಆಚರಣೆ
ಯಮಕನಮರಡಿ 07: ಸಮೀಪದ ಲಕ್ಷ್ಮಿ ವಾಲ್ಮೀಕಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಗ್ರಾಮದ ಯುವದೂರಿಣರಾದ ಕಿರಣ್ ಸಿಂಗ್ ರಜಪೂತ್ ಅವರು ವಾಲ್ಮೀಕಿ ಶಿಲಾಮೂರ್ತಿಗೆ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘಟಕರಾದ ದೇವಪ್ಪ ಹುನ್ನೂರಿ ಗುಲಾಬ್ ಸಿಂಗ್ ರಜಪುರ್ ಜಾವಿದ್ ಜಕಾತಿ ಸೇರಿದಂತೆ ಅಪಾರ ಯುವಕ ಮಿತ್ರರು ಉಪಸ್ಥಿತರಿದ್ದು ಸ್ಥಳೀಯ ಪತ್ರಕರ್ತರಿಗೆ ಜಯಂತಿ ಉತ್ಸವ ಅಂಗವಾಗಿ ಸನ್ಮಾನಿಸಲಾಯಿತು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 