ವಾಲ್ಮೀಕಿ ಜಯಂತಿ ಆಚರಣೆ
Valmiki Jayanti celebration
ಲೋಕದರ್ಶನ ವರದಿ
ವಾಲ್ಮೀಕಿ ಜಯಂತಿ ಆಚರಣೆ
ಯಮಕನಮರಡಿ 07: ಸಮೀಪದ ಲಕ್ಷ್ಮಿ ವಾಲ್ಮೀಕಿ ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಗ್ರಾಮದ ಯುವದೂರಿಣರಾದ ಕಿರಣ್ ಸಿಂಗ್ ರಜಪೂತ್ ಅವರು ವಾಲ್ಮೀಕಿ ಶಿಲಾಮೂರ್ತಿಗೆ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘಟಕರಾದ ದೇವಪ್ಪ ಹುನ್ನೂರಿ ಗುಲಾಬ್ ಸಿಂಗ್ ರಜಪುರ್ ಜಾವಿದ್ ಜಕಾತಿ ಸೇರಿದಂತೆ ಅಪಾರ ಯುವಕ ಮಿತ್ರರು ಉಪಸ್ಥಿತರಿದ್ದು ಸ್ಥಳೀಯ ಪತ್ರಕರ್ತರಿಗೆ ಜಯಂತಿ ಉತ್ಸವ ಅಂಗವಾಗಿ ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 