ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ
ಲೋಕದರ್ಶನವರದಿ
ಹಾವೇರಿ : ಮಾನವನ ಬದುಕಿಗೆ ವಾಲ್ಮೀಕಿ ಮಹಷರ್ಿಯವರ ರಾಮಾಯಣ ಮಹಾಕಾವ್ಯ ಶ್ರೇಷ್ಠವಾಗಿದೆ ಎಂದು ಸವಣೂರ ತಾಲೂಕಿನ ಹಿರೇಮುಗದೂರ ಗ್ರಾಮದಲ್ಲಿ ವೀರಮದಕರಿ ವಾಲ್ಮೀಕಿ ಸಂಘದ ವತಿಯಿಂದ ವಾಲ್ಮೀಕಿ ಮಹಷರ್ಿಯವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ ವೀರಮದಕರಿ ವಾಲ್ಮೀಕಿ ಸಂಘದ ಮುಖಂಡ ಕೊಟೆಪ್ಪ ತಳವಾರ ಮಾತನಾಡಿದರು.
ಪ್ರತಿಯೊಬ್ಬರೂ ಮೌಲ್ಯಯುತವಾಗಿ ಬದುಕಲು ಹೇಗೆ ಬಾಳಬೇಕು ಎಂದು ತಮ್ಮ ಕಾವ್ಯದಲ್ಲಿ ವಿವರವಾಗಿ ತಿಳಿಸಿದ್ದಾರೆ.
ಕುಟುಂಬ ಹಾಗೂ ಸಮಾಜ ಜೀವಿಯಾಗಿ ಎಲ್ಲರೊಂದಿಗೆ ಬೆರತು ಬಾಳುವ ಸಂದೇಶ ನೀಡಿದವರು ಮಹರ್ಷಿ ವಾಲ್ಮೀಕಿಯವರಾಗಿದ್ದು, ಅವರ ಜೀವನ ದಾರಿಯೇ ಮನುಕುಲಕ್ಕೆ ದಾರಿದ್ವೀಪವಾಗಿದೆ. ಅವರ ಜೀವನ ಆದರ್ಶಗಳನ್ನು ಅಳವಡಿಸಿಕೊಂಡು ಬದುಕಿದರೆ ಉತ್ತಮ ಸಮಾಜ ನಿಮರ್ಾಣ ಸಾಧ್ಯವಾಗಲಿದೆ. ಎಲ್ಲರೂ ಅವರ ತತ್ವ ಸಿದ್ಧಾಂತ ಪಾಲಿಸೋಣ ಎಂದು ಕೊಟೆಪ್ಪ ತಳವಾರ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಮಲ್ಲಪ್ಪ ಮಾ ತಳವಾರ, ಗ್ರಾಪಂ ಸದಸ್ಯ ಈರಣ್ಣ ಚಪ್ಪರದಳ್ಳಿಮಠ. ವಾಲ್ಮೀಕಿ ಸಮುದಾಯದ ಮುಖಂಡರಾದ ಮಾಲತೇಶ ತಳವಾರ, ಚಂದ್ರಪ್ಪ ಸೋ ತಳವಾರ, ಮಲ್ಲಾರೆಪ್ಪ ತಳವಾರ,ಹನುಮಂತಪ್ಪ ತಳವಾರ, ರವಿ ತಳವಾರ, ನಿಂಗಪ್ಪ ತಳವಾರಚಂದ್ರ ಟಿ.ಸಣ್ಣಪ್ಪ ಹೊಸಮನಿ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 