ಕೊಪದಟ್ಟಿಯಲ್ಲಿ ವೇಮನ ಜಯಂತಿ ಆಚರಣೆ
ಮೂಡಲಗಿ 19: ತಾಲೂಕಿನ ಕೊಪದಟ್ಟಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ವೃತ್ತದಲ್ಲಿ ತತ್ವಜ್ಞಾನಿ, ದಾರ್ಶನಿಕ ಕವಿ ಮಹಾಯೋಗಿ ಮೇಮನರ 608 ನೇ ಜಯಂತ್ಯೋತ್ಸವನ್ನು ಆಚರಿಸಲ್ಲಾಯಿತು. ವೇಮನರ ಭಾವಚಿತ್ರಕ್ಕೆ ನಾಗಪ್ಪಜ್ಜ ಹುಬ್ಬಳ್ಳಿ ಮತ್ತು ಆಚಾರ್ಯ ಜೋಶಿ ಅವರು ಪೂಜೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಯಾದವಾಡ ರಡ್ಡಿ ಜನಸಂಘದ ಅಧ್ಯಕ್ಷ ಲಕ್ಷ್ಮಣ ಹುಲಕುಂದ, ನಿಂಗನಗೌಡ ಪಾಟೀಲ, ಜಗದೀಶ ಹುಲಕುಂದಮಂಜು ಉದಪುಡಿ, ಕಲ್ಲಪ್ಪ ಲಕ್ಷಾಣಿ, ಹರೀಶ ಪಾಟೀಲ, ಸುರೇಶ ಗುಲಗಾಜಂಬಗಿ, ಯುವ ಜಾಗೃತಿ ಜಿಲ್ಲಾ ಸಂವಾಲಕ ವೀರಣ್ಣಾ ಮೋಡಿ, ಯಾದವಾಡ-ಕೊಪದಟ್ಟಿ ಗ್ರಾಮದ ರಡ್ಡಿ ಸಮಾಜದ ಮುಖಂಡರು ಮತ್ತಿತರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 