ವಂದೇ ಭಾರತ್ ಮಿಷನ್: 45 ಸಾವಿರ ಭಾರತೀಯರು ತವರಿಗೆ
ನವದೆಹಲಿ, ಮೇ 29, ವಂದೇ ಭಾರತ್ ಮಿಷನ್ ಯೋಜನೆಯಡಿಯಲ್ಲಿ 45,ಸಾವಿರ ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ತವರಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.ಜೂನ್.13ರವರೆಗೆ ಒಂದು ಲಕ್ಷ ಜನರನ್ನು ಭಾರತಕ್ಕೆ ಕರೆ ತರಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ. ಕೊರೋನಾ ಸೋಂಕು ವೈರಸ್ ನಿಂದಾಗಿ ಪ್ರಪಂಚದಾದ್ಯಂತ ಲಾಕ್ ಡೌನ್ ವಿಧಿಸಲಾಗಿತ್ತು, ಹಿನ್ನೆಲೆಯಲ್ಲಿ ಸಾವಿರಾರು ಭಾರತೀಯರು ವಿದೇಶದಲ್ಲಿ ಬಂಧಿಯಾಗಿದ್ದರು ಈವರೆಗೆ 45,216 ಮಂದಿ ಭಾರತೀಯರನ್ನು ಮರಳಿ ಕರೆತರಲಾಗಿದೆ.ಅವರಲ್ಲಿ 8,069 ವಲಸೆ ಕಾರ್ಮಿಕರು, 7,656 ವಿದ್ಯಾರ್ಥಿಗಳು ಮತ್ತು 5,107 ವೃತ್ತಿಪರರು ಸೇರಿದ್ದಾರೆ. ಲ್ಯಾಟಿನ್ ಅಮೆರಿಕಾ, ಕೆರಿಬಿಯನ್, ಆಫ್ರಿಕಾ ಮತ್ತು ಯುರೋಪಿನ ಕೆಲವು ಭಾಗಗಳಲ್ಲಿ ಉಳಿದುಕೊಂಡಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 