ವಂದೇ ಭಾರತ್ ಮಿಷನ್: 45 ಸಾವಿರ ಭಾರತೀಯರು ತವರಿಗೆ
ನವದೆಹಲಿ, ಮೇ 29, ವಂದೇ ಭಾರತ್ ಮಿಷನ್ ಯೋಜನೆಯಡಿಯಲ್ಲಿ 45,ಸಾವಿರ ಕ್ಕೂ ಹೆಚ್ಚು ಭಾರತೀಯರನ್ನು ಮರಳಿ ತವರಿಗೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.ಜೂನ್.13ರವರೆಗೆ ಒಂದು ಲಕ್ಷ ಜನರನ್ನು ಭಾರತಕ್ಕೆ ಕರೆ ತರಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ. ಕೊರೋನಾ ಸೋಂಕು ವೈರಸ್ ನಿಂದಾಗಿ ಪ್ರಪಂಚದಾದ್ಯಂತ ಲಾಕ್ ಡೌನ್ ವಿಧಿಸಲಾಗಿತ್ತು, ಹಿನ್ನೆಲೆಯಲ್ಲಿ ಸಾವಿರಾರು ಭಾರತೀಯರು ವಿದೇಶದಲ್ಲಿ ಬಂಧಿಯಾಗಿದ್ದರು ಈವರೆಗೆ 45,216 ಮಂದಿ ಭಾರತೀಯರನ್ನು ಮರಳಿ ಕರೆತರಲಾಗಿದೆ.ಅವರಲ್ಲಿ 8,069 ವಲಸೆ ಕಾರ್ಮಿಕರು, 7,656 ವಿದ್ಯಾರ್ಥಿಗಳು ಮತ್ತು 5,107 ವೃತ್ತಿಪರರು ಸೇರಿದ್ದಾರೆ. ಲ್ಯಾಟಿನ್ ಅಮೆರಿಕಾ, ಕೆರಿಬಿಯನ್, ಆಫ್ರಿಕಾ ಮತ್ತು ಯುರೋಪಿನ ಕೆಲವು ಭಾಗಗಳಲ್ಲಿ ಉಳಿದುಕೊಂಡಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 