ವಣ್ಣೂರ ಗ್ರಾಮದ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ
Vannur village school's annual friendship conference program
ನೇಸರಗಿ 02 : ವಿದ್ಯಾರ್ಥಿಗಳು ಒಳ್ಳೆಯ ವಿದ್ಯಾರ್ಜನೆ ಮಾಡಿ ಯಶಸ್ಸಿನತ್ತ ದಾಪುಗಾಲು ಇಡಬೇಕೆಂದು ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಸಮೀಪದ ವಣ್ಣೂರ ಗ್ರಾಮದ ಶಾಂತಿನಿಕೇತನ ಕನ್ನಡ ಮತ್ತು ಆಂಗ್ಲ ಮಾದ್ಯಮ ಶಾಲೆಯ 19 ನೇ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉನ್ನತ ಗುರಿ ಇಟ್ಟುಕೊಂಡು ಮೊಬೈಲ್ ಗೀಳು ಬಿಟ್ಟು ನಿತ್ಯ ಓದಿನತ್ತ ವಿದ್ಯಾರ್ಥಿಗಳು ತೊಡಗಿಕೊಂಡರೆ ಉತ್ತಮ ಅಂಕಗಳೊಂದಿಗೆ ಪಾಸಾಗಿ ಜೀವನದ ಯಶಸ್ಸಿನ ಮೆಟ್ಟಿಲು ಹತ್ತಲು ಸಾದ್ಯ ಇದರತ್ತ ಗಮನಹರಿಸಬೇಕು. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಗುರಿಮುಟ್ಟಲು ಸಾಧ್ಯ ಎಂದರು.
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಜಿ.ಪಂ ಮಾಜಿ ಸದಸ್ಯ ನಿಂಗಪ್ಪ ಅರಕೇರಿ, ಟಿ.ಆರ್.ಕಾಗಲ, ದೇಶನೂರ ಪಿಕೆಪಿಎಸ್ ಅಧ್ಯಕ್ಷ ಚನ್ನಪ್ಪ ಕಮತಗಿ, ಸಿದ್ದನಗೌಡ ಪಾಟೀಲ, ಶೇಖರ ಕೊಮನ್ನವರ, ಹಣಮಂತ ದೊಡ್ಡಣ್ಣವರ, ಎಚ್ ಡಿ.ಕಿಲ್ಲೇದಾರ, ಎಸ್ ಎಲ್.ರಾಮಾನಟ್ಟಿ, ಆರ್ ಆರ್ ಪಾಟೀಲ, ಎಸ್.ಎಪ್ ನಾಯಕ,ಎಪ್ .ಎಂ.ಭಟ್ಟಂಗಿ, ಸಂಸ್ಥೆಯ ಅಧ್ಯಕ್ಷ ಸುರೇಶ ಗಂಗನ್ನವರ, ರಾಮಸಿದ್ದಪ್ಪ ಕಡಬಿ, ಆರ್.ಬಿ.ಶೆಬನ್ನವರ,ಡಾ. ಪಿ.ವಿ.ಹಿರೇಮಠ,ಮಂಜುಳಾ ಪಾಟೀಲ, ಸಿಆರ್.ಪಾಟೀಲ, ಶಿವಲಿಂಗಪ್ಪ ಅಪ್ಪನ್ನವರ, ಶಿಕ್ಷಕರು, ವಿದ್ಯಾರ್ಥಿಗಳು ಮೊದಲಾದವರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 