ಕೊರೊನಾ ಕುರಿತು ವಿವಿಧೆಡೆ ಜಾಗೃತಿ
ಬಳ್ಳಾರಿ, ಏ. 04: ಕೊರೋನಾ ವೈರಸ್ ಕುರಿತು ಸಾಮಾಜಿಕ ಅಂತರ ಕಾಪಾಡುವುದು, ಮೇಲಿಂದ ಮೇಲೆ ಸೋಪಿನಿಂದ ಕೈಗಳನ್ನು ತೊಳೆದುಕೊಳ್ಳುವುದು, ಮುಂತಾದವುಗಳ ಕುರಿತು ನಗರದ ನಿಗದಿಪಡಿಸಿದ ಸ್ಥಳಗಳಲ್ಲಿ ಇರುವ ತರಕಾರಿ ಮಾರಾಟ ಸ್ಥಳಗಳಲ್ಲಿ ಜಾಗೃತಿ ನೀಡಲಾಯಿತು ಹಾಗೂ ಖಚಿತ ಪ್ರಕರಣ ಕಂಡುಬಂದ ಸಿರಗುಪ್ಪ ತಾಲೂಕಿನ ಹೆಚ್.ಹೊಸಳ್ಳಿ ಗ್ರಾಮದಲ್ಲಿ ಕೊರೊನಾ ವೈರಸ್ ಕುರಿತು ಜಾಗೃತಿ ನೀಡಲಾಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಹಾಗೂ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ವೈರಸ್ ಕುರಿತು ಶನಿವಾರ ವಿವಿಧೆಡೆ ಜಾಗೃತಿ ಮೂಡಿಸಲಾಯಿತು.
ಈ ವೇಳೆ ತಹಶೀಲ್ದಾರ, ಕಾರ್ಯನಿವರ್ಾಹಕ ಅಧಿಕಾರಿಗಳು, ಜಿಲ್ಲಾ ಕ್ಷಯರೋಗ ನಿಮರ್ೂಲನಾ ಅಧಿಕಾರಿಗಳು, ವಿಶ್ವಸಂಸ್ಥೆ ಬಳ್ಳಾರಿ ವಲಯ ಅಧಿಕಾರಿ, ತಾಲೂಕಾ ಆರೋಗ್ಯ ಅಧಿಕಾರಿಗಳು, ವೈಧ್ಯಾಧಿಕಾರಿಗಳು, ಪಿಡಿಓ, ಕಂದಾಯ ನಿರೀಕ್ಷಕರು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ , ಬಿಲ್ಲ ಕಲೆಕ್ಟರ್, ಕಿರಿಯ ಮಹಿಳಾ ಆರೋಗ್ಯ ಸಹಾಯಕ, ಆಶಾ, ಅಂಗನವಾಡಿ ಕಾರ್ಯಕತರ್ೆಯರು ಸೇರಿದಂತೆ ಇತತರು ಹಾಜರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 