28ರಿಂದ ಮೇ 5ರ ವರೆಗೆ ವಿವಿದ ಕಾರ್ಯಕ್ರಮಗಳು
Various programs from 28th to May 5th
ಲೋಕದರ್ಶನ ವರದಿ
28ರಿಂದ ಮೇ 5ರ ವರೆಗೆ ವಿವಿದ ಕಾರ್ಯಕ್ರಮಗಳು
ಸಂಬರಗಿ, 29 : ಜಂಬಗಿ ಗ್ರಾಮದ ಶ್ರೀ ಗ್ರಂಥರಾಜ ಜ್ಞಾನೇಶ್ವರಿ ಸಾಮೂದಾಹಿಕ ಅಖಂಡ ಪಾರಾಯನ ಕಾರ್ಯಕ್ರಮ ಹಾಗೂ ಅಖಂಡ ಹರಿನಾಮ ಸಪ್ತಾಹ ಕಾರ್ಯಕ್ರಮ ಎಪ್ರೀಲ್. 28ರಿಂದ ಮೇ 5ರ ವರೆಗೆ ನಡೆಯಲಾಗುವುದ.
ದಿನ ನಿತ್ಯ ಬೆಳಗ್ಗಿನ ಜಾವಾ ಆರತಿ, ಜ್ಞಾನೇಶ್ವರಿ ಪ್ರಾರ್ಥನೆ, ಸಾಯಂಕಾಲ ಭಜನೆಗಳು, ರಾತ್ರಿ ಅವಧಿ 9ರಿಂದ 11ರ ವರೆಗೆ ಕೀರ್ತನ ಕಾರ್ಯಕ್ರಮ ನಡೆಯುತ್ತದೆ. ದಿನ ನಿತ್ಯ ಬೆಳಿಗ್ಗೆ ಹಾಗೂ ಸಾಯಂಕಾಲ ಖ್ಯಾತ ಸಂತರಿಂದ ಪ್ರವಚನ ಕೀರ್ತನ ನಡೆಯಲಾಗುವುದು. ಗ್ರಾಮದ ಸದ್ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಭಕ್ತರಿಗೆ ಸತತ 7 ದಿನಗಳ ಕಾಲ ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಲಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 