ನ.10 ರಂದು ಚಿದಂಬರ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳು
Various programs on the occasion of Chidambaram Jayanti on November 10
ನ.10 ರಂದು ಚಿದಂಬರ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳು
ಅಥಣಿ 09: ಚಿದಂಬರ ಮಹಾ ಸ್ವಾಮಿಗಳ 267 ನೇ ಅವತಾರ ಜಯಂತಿ ಮಹೋತ್ಸವ ಚಿದಂಬರ ಸೇವಾ ಸಮಿತಿ ಆಶ್ರಯದಲ್ಲಿ ನವ್ಹೆಂಬರ 10 ಸೋಮವಾರದಂದು ಅಥಣಿಯ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದೆ. ಮುಂಜಾನೆ 5.30ಕ್ಕೆ ಕಾಕಡಾರತಿ, 5.45 ರಿಂದ 6.45 ರವರೆಗೆ ಚಿದಂಬರೇಶ್ವರ ನಾಮ ಸ್ನರಣೆ, 7 ರಿಂದ 10.30 ರವರೆಗೆ ರುದ್ರಾಭಿಷೇಕ, 10.45 ರಿಂದ 11.45 ರವರೆಗೆ ವಾದಿರಾಜ ಜಂಬಗಿ ಇವರಿಂದ ಕೀರ್ತನೆ, 12 ಗಂಟೆಗೆ ಜನ್ಮೋತ್ಸವ ಸಮಾರಂಭ, ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ನೆರವೇರುವುದು. ಸಂಜೆ 7 ಗಂಟೆಗೆ ರಾಮದೇವರ ಹಾಗೂ ಶಿವ ಚಿದಂಬರ ಮಹಾಸ್ವಾಮಿಗಳವರ ಕಾರ್ತಿಕೋತ್ಸವ, ಭಜನೆ, ಸಂಗೀತ ಸೇವೆ, ಮಂತ್ರ ಪುಷ್ಪ, ಮಹಾ ಮಂಗಳಾರತಿಯೊಂದಿಗೆ ಜಯಂತೋತ್ಸವ ಮುಕ್ತಾಯಗೊಳ್ಳಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತರು ಪಾಲ್ಗೊಳ್ಳಬೇಕು ಎಂದು ಸೇವಾ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ 