ನ.10 ರಂದು ಚಿದಂಬರ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳು
Various programs on the occasion of Chidambaram Jayanti on November 10
ನ.10 ರಂದು ಚಿದಂಬರ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳು
ಅಥಣಿ 09: ಚಿದಂಬರ ಮಹಾ ಸ್ವಾಮಿಗಳ 267 ನೇ ಅವತಾರ ಜಯಂತಿ ಮಹೋತ್ಸವ ಚಿದಂಬರ ಸೇವಾ ಸಮಿತಿ ಆಶ್ರಯದಲ್ಲಿ ನವ್ಹೆಂಬರ 10 ಸೋಮವಾರದಂದು ಅಥಣಿಯ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದೆ. ಮುಂಜಾನೆ 5.30ಕ್ಕೆ ಕಾಕಡಾರತಿ, 5.45 ರಿಂದ 6.45 ರವರೆಗೆ ಚಿದಂಬರೇಶ್ವರ ನಾಮ ಸ್ನರಣೆ, 7 ರಿಂದ 10.30 ರವರೆಗೆ ರುದ್ರಾಭಿಷೇಕ, 10.45 ರಿಂದ 11.45 ರವರೆಗೆ ವಾದಿರಾಜ ಜಂಬಗಿ ಇವರಿಂದ ಕೀರ್ತನೆ, 12 ಗಂಟೆಗೆ ಜನ್ಮೋತ್ಸವ ಸಮಾರಂಭ, ಮಧ್ಯಾಹ್ನ 1 ಗಂಟೆಗೆ ಮಹಾಪ್ರಸಾದ ನೆರವೇರುವುದು. ಸಂಜೆ 7 ಗಂಟೆಗೆ ರಾಮದೇವರ ಹಾಗೂ ಶಿವ ಚಿದಂಬರ ಮಹಾಸ್ವಾಮಿಗಳವರ ಕಾರ್ತಿಕೋತ್ಸವ, ಭಜನೆ, ಸಂಗೀತ ಸೇವೆ, ಮಂತ್ರ ಪುಷ್ಪ, ಮಹಾ ಮಂಗಳಾರತಿಯೊಂದಿಗೆ ಜಯಂತೋತ್ಸವ ಮುಕ್ತಾಯಗೊಳ್ಳಲಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಭಕ್ತರು ಪಾಲ್ಗೊಳ್ಳಬೇಕು ಎಂದು ಸೇವಾ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 