ವೇದಿಕ್ ಮ್ಯಾಥ್ಸ್ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಆಯೋಜನೆ
ಲೋಕದರ್ಶನ ವರದಿ
ಹೊಸಪೇಟೆ24: ನಗರದ ಕೆಜಿಎಸ್ ಶಂಕರಗೌಡ ಮೆಮೂರಿಯಲ್ ಥಿಯೋಸಾಪಿಕಲ್ ಕಾಲೇಜ ಆಪ್ ಮ್ಯಾನೇಜ್ಮಂಟ್.
ಈ ಕಾಲೇಜಿನಲ್ಲಿ ನಡೆದ ಒಂದು ದಿನದ ಕಾಯರ್ಾಗಾರವನ್ನು ಶರಣಪ್ಪ.ವಿ.ಎಸಿ ಪೆಡ್ ಟ್ರೇನಿಂಗ್ ಸೆಂಟರ್ ಫ್ಯಾಸಿಲೇಟರ್ ಇವರು ಬಿಬಿಎ ವಿದ್ಯಾಥರ್ಿಗಳಿಗಾಗಿ ವೇದಿಕ್ ಮ್ಯಾಥ್ಸ್ & ವ್ಯಕ್ತಿತ್ವ ಅಭಿವೃದ್ಧಿ ವಕ್ಶರ್ಾಪ್ ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಭಾಗ್ಯಲಕ್ಷ್ಮಿ ಭರಾಡೆ ಮತ್ತು ಉಪನ್ಯಾಸಕರು ಹಾಗು ವಿದ್ಯಾಥರ್ಿಗಳು ಹಾಜರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 