ವೇದಿಕ್ ಮ್ಯಾಥ್ಸ್ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಆಯೋಜನೆ
ಲೋಕದರ್ಶನ ವರದಿ
ಹೊಸಪೇಟೆ24: ನಗರದ ಕೆಜಿಎಸ್ ಶಂಕರಗೌಡ ಮೆಮೂರಿಯಲ್ ಥಿಯೋಸಾಪಿಕಲ್ ಕಾಲೇಜ ಆಪ್ ಮ್ಯಾನೇಜ್ಮಂಟ್.
ಈ ಕಾಲೇಜಿನಲ್ಲಿ ನಡೆದ ಒಂದು ದಿನದ ಕಾಯರ್ಾಗಾರವನ್ನು ಶರಣಪ್ಪ.ವಿ.ಎಸಿ ಪೆಡ್ ಟ್ರೇನಿಂಗ್ ಸೆಂಟರ್ ಫ್ಯಾಸಿಲೇಟರ್ ಇವರು ಬಿಬಿಎ ವಿದ್ಯಾಥರ್ಿಗಳಿಗಾಗಿ ವೇದಿಕ್ ಮ್ಯಾಥ್ಸ್ & ವ್ಯಕ್ತಿತ್ವ ಅಭಿವೃದ್ಧಿ ವಕ್ಶರ್ಾಪ್ ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಭಾಗ್ಯಲಕ್ಷ್ಮಿ ಭರಾಡೆ ಮತ್ತು ಉಪನ್ಯಾಸಕರು ಹಾಗು ವಿದ್ಯಾಥರ್ಿಗಳು ಹಾಜರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 