ವೇದಿಕ್ ಮ್ಯಾಥ್ಸ್ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಆಯೋಜನೆ
ಲೋಕದರ್ಶನ ವರದಿ
ಹೊಸಪೇಟೆ24: ನಗರದ ಕೆಜಿಎಸ್ ಶಂಕರಗೌಡ ಮೆಮೂರಿಯಲ್ ಥಿಯೋಸಾಪಿಕಲ್ ಕಾಲೇಜ ಆಪ್ ಮ್ಯಾನೇಜ್ಮಂಟ್.
ಈ ಕಾಲೇಜಿನಲ್ಲಿ ನಡೆದ ಒಂದು ದಿನದ ಕಾಯರ್ಾಗಾರವನ್ನು ಶರಣಪ್ಪ.ವಿ.ಎಸಿ ಪೆಡ್ ಟ್ರೇನಿಂಗ್ ಸೆಂಟರ್ ಫ್ಯಾಸಿಲೇಟರ್ ಇವರು ಬಿಬಿಎ ವಿದ್ಯಾಥರ್ಿಗಳಿಗಾಗಿ ವೇದಿಕ್ ಮ್ಯಾಥ್ಸ್ & ವ್ಯಕ್ತಿತ್ವ ಅಭಿವೃದ್ಧಿ ವಕ್ಶರ್ಾಪ್ ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಭಾಗ್ಯಲಕ್ಷ್ಮಿ ಭರಾಡೆ ಮತ್ತು ಉಪನ್ಯಾಸಕರು ಹಾಗು ವಿದ್ಯಾಥರ್ಿಗಳು ಹಾಜರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 