ವೇದಿಕ್ ಮ್ಯಾಥ್ಸ್ ಮತ್ತು ವ್ಯಕ್ತಿತ್ವ ಅಭಿವೃದ್ಧಿ ಆಯೋಜನೆ
ಲೋಕದರ್ಶನ ವರದಿ
ಹೊಸಪೇಟೆ24: ನಗರದ ಕೆಜಿಎಸ್ ಶಂಕರಗೌಡ ಮೆಮೂರಿಯಲ್ ಥಿಯೋಸಾಪಿಕಲ್ ಕಾಲೇಜ ಆಪ್ ಮ್ಯಾನೇಜ್ಮಂಟ್.
ಈ ಕಾಲೇಜಿನಲ್ಲಿ ನಡೆದ ಒಂದು ದಿನದ ಕಾಯರ್ಾಗಾರವನ್ನು ಶರಣಪ್ಪ.ವಿ.ಎಸಿ ಪೆಡ್ ಟ್ರೇನಿಂಗ್ ಸೆಂಟರ್ ಫ್ಯಾಸಿಲೇಟರ್ ಇವರು ಬಿಬಿಎ ವಿದ್ಯಾಥರ್ಿಗಳಿಗಾಗಿ ವೇದಿಕ್ ಮ್ಯಾಥ್ಸ್ & ವ್ಯಕ್ತಿತ್ವ ಅಭಿವೃದ್ಧಿ ವಕ್ಶರ್ಾಪ್ ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಭಾಗ್ಯಲಕ್ಷ್ಮಿ ಭರಾಡೆ ಮತ್ತು ಉಪನ್ಯಾಸಕರು ಹಾಗು ವಿದ್ಯಾಥರ್ಿಗಳು ಹಾಜರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 