ವೀರಭದ್ರದೇವರ ಗುಗ್ಗಳ ಕಾರ್ಯಕ್ರಮ
Veerabhadra Dev's Googles program
ಲೋಕದರ್ಶನ ವರದಿ
ಧಾರವಾಡ 20 : ತಾಲೂಕಿನ ಅಮ್ಮಿನಬಾವಿ ಗ್ರಾಮದ ಸಂಸ್ಥಾನ ಪಂಚಗೃಹ ಹಿರೇಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರನಾಥ ಶ್ರೀವೀರಭದ್ರದೇವರ ಗುಗ್ಗಳ ಕಾರ್ಯಕ್ರಮ ಮಾ.22 ರಂದು(ರವಿವಾರ) ಪ್ರಾತಃಕಾಲದಲ್ಲಿ ಜರುಗಲಿದೆ. ವಿವಿಧ ಗ್ರಾಮಗಳ ಹಿರಿಯ ಪುರವಂತರು ಪಾಲ್ಗೊಂಡು ಸೇವೆಸಲ್ಲಿಸುವರು. ತಮ್ಮ ಮಕ್ಕಳ ಇಲ್ಲವೇ ಮೊಮ್ಮಕ್ಕಳ ವಿವಾಹ ಮಹೋತ್ಸವಕ್ಕೆ ಪೂರಕವಾಗಿ ಶ್ರೀವೀರಭದ್ರದೇವರ ಗುಗ್ಗಳ ಕಾರ್ಯ ನೆರವೇರಿಸಲು ಇಲ್ಲಿ ಅವಕಾಶ ನೀಡಲಾಗಿದೆ. ಇಲ್ಲಿ ಪಾಲ್ಗೊಂಡು ಸಾಮೂಹಿಕ ಸಂಕಲ್ಪದೊಂದಿಗೆ ಶ್ರೀವೀರಭದ್ರದೇವರ ಗುಗ್ಗಳ ಹರಕೆ ಸಲ್ಲಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ 9611184200(ವೀರಯ್ಯ ಹಿರೇಮಠ) ಅಥವಾ 9945959431 (ಸೋಮಲಿಂಗಶಾಸ್ತ್ರಿ ಗುಡ್ಡದಮಠ) ಅವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 