ದಿ.19ರಂದು ವೀರಭದ್ರೇಶ್ವರ ಮತ್ತು ಭದ್ರಕಾಳಿ ದೇವಿಯ ಜಾತ್ರೆ
Veerabhadreshwara and Bhadrakali Devi fair on the 19th
ಗದಗ 18, ಬಸವೇಶ್ವರ ನಗರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರದೇವರ ಹಾಗೂ ಭದ್ರಕಾಳಿ ದೇವಿಯ73 ನೇ ಜಾತ್ರಾ ಮಹೋತ್ಸವ-2025 ಹಾಗೂ ಶ್ರಾವಣ ಮಾಸದಕಡೆ ಮಂಗಳವಾರದ ಅಂಗವಾಗಿ ಇಂದು (ದಿ.19.08.2025) ಸಂಜೆ 07:10 ಕ್ಕೆ ದೇವರ ಪಲ್ಲಕ್ಕಿಉತ್ಸವ ಹಾಗೂ ದೀಪಾಲಂಕಾರ ಹಾಗೂ ಮಹಾ ಮಂಗಳಾರತಿ ಹಮ್ಮಿಕೊಳ್ಳಲಾಗಿದ್ದು.
ಈ ದೀಪಾಲಂಕಾರಕ್ಕೆ ಈ ಕಾರ್ಯಕ್ರಮವನ ಸೋಮೇಶ್ವರ ದೇವಸ್ಥಾನದ ಅಚರ್ಕರಾದ ಪ್ರದೀಪ ಹಿರೇಮಠ ಅವರ ನಡೆಸಲಿದ್ದಾರೆ ಕಾರಣ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೀಪಾಲಂಕಾರ ಹಾಗೂ ಮಹಾ ಮಂಗಳಾರತಿ ಕಣ್ಣ ತುಂಬಿಕೊಳ್ಳಬೇಕೆಂದು ಹಾಗೂ ದೀಪಾಲಂಕಾರಕ್ಕೆ ಭಕ್ತರು ಸಮೇಗಳನ್ನು ದೇವಸ್ಥಾನಕ್ಕೆ ತಂದು ಕೊಡಬೇಕಾಗಿ ಜಾತ್ರಾ ಮಹೋತ್ಸವದ ಅಧ್ಯಕ್ಷರಾದ ರಾಚಣ್ಣ ದೋಟ್ಯಾಳ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 