ವೀರಭದ್ರೇಶ್ವರ ಹಾಗೂ ಕಲ್ಲೇಶ್ವರ ಜಾತ್ರಾ ಮಹೋತ್ಸವ
Veerabhadreshwara and Kalleshwara Jatra Festival
ಬ್ಯಾಡಗಿ 28 ; ವೀರಭದ್ರೇಶ್ವರ ಹಾಗೂ ಕಲ್ಲೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ 45 ವರ್ಷಗಳಿಂದ ಜಾತ್ರಾ ಸಮಿತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಏರಿ್ಡಸಿರುತ್ತಾರೆ. ಇದರಿಂದ ಬಡವರು ಹಾಗೂ ಎಲ್ಲಾ ಸಮದಾಯದ ವಧುವರರು ಯಾವುದೇ ಕರ್ಚು ಇಲ್ಲದೇ ಮದುವೆ ಮಾಡಿಕೊಳ್ಳಲು ಸಹಾಯ ಆಗಿದೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಮಲ್ಲಣ್ಣ ಹುಚ್ಚಗೊಂಡರ ಹೇಳಿದರು. ಈ ಸಂದಂರ್ಭದಲ್ಲಿ ಪಾಠಶಾಲೆಯ ವೀರಯ್ಯ ಸಾಮ್ವಿಗಳು ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗಳಿಗೆ ಜೀವನದಲ್ಲಿ ಸನ್ಮಾರ್ಗದಲ್ಲಿ ನಡೆಯಲು ಮಾರ್ಗದರ್ಶನ ಮಾಡಿದರು. ಜಾತ್ರಾ ಸಮಿತಿಯ ಸದ್ಯಸರುಗಳು ಗೌರವ ಕಾರ್ಯದರ್ಶಿ ಮಾಲತೇಶ ಅರಳಿಮಟ್ಟಿ ಕಜಾನ್ಸಿ ಶಂಭಣ್ಣ ಅಂಗಡಿ ಚಂದ್ರಣ್ಣ ಆಲಗೇರಿ ಶಿವಣ್ಣ ಶೆಟ್ಟರ ರಮೇಶ ಕಲ್ಯಾಣಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 