ವೀರಭದ್ರೇಶ್ವರ ಹಾಗೂ ಕಲ್ಲೇಶ್ವರ ಜಾತ್ರಾ ಮಹೋತ್ಸವ
Veerabhadreshwara and Kalleshwara Jatra Festival
ಬ್ಯಾಡಗಿ 28 ; ವೀರಭದ್ರೇಶ್ವರ ಹಾಗೂ ಕಲ್ಲೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಕಳೆದ 45 ವರ್ಷಗಳಿಂದ ಜಾತ್ರಾ ಸಮಿತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಏರಿ್ಡಸಿರುತ್ತಾರೆ. ಇದರಿಂದ ಬಡವರು ಹಾಗೂ ಎಲ್ಲಾ ಸಮದಾಯದ ವಧುವರರು ಯಾವುದೇ ಕರ್ಚು ಇಲ್ಲದೇ ಮದುವೆ ಮಾಡಿಕೊಳ್ಳಲು ಸಹಾಯ ಆಗಿದೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಮಲ್ಲಣ್ಣ ಹುಚ್ಚಗೊಂಡರ ಹೇಳಿದರು. ಈ ಸಂದಂರ್ಭದಲ್ಲಿ ಪಾಠಶಾಲೆಯ ವೀರಯ್ಯ ಸಾಮ್ವಿಗಳು ಸಾಮೂಹಿಕ ವಿವಾಹದಲ್ಲಿ ಮದುವೆಯಾದ ದಂಪತಿಗಳಿಗೆ ಜೀವನದಲ್ಲಿ ಸನ್ಮಾರ್ಗದಲ್ಲಿ ನಡೆಯಲು ಮಾರ್ಗದರ್ಶನ ಮಾಡಿದರು. ಜಾತ್ರಾ ಸಮಿತಿಯ ಸದ್ಯಸರುಗಳು ಗೌರವ ಕಾರ್ಯದರ್ಶಿ ಮಾಲತೇಶ ಅರಳಿಮಟ್ಟಿ ಕಜಾನ್ಸಿ ಶಂಭಣ್ಣ ಅಂಗಡಿ ಚಂದ್ರಣ್ಣ ಆಲಗೇರಿ ಶಿವಣ್ಣ ಶೆಟ್ಟರ ರಮೇಶ ಕಲ್ಯಾಣಿ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 