ವಿಜ್ರಂಭಣೆಯಿಂದ ಜರುಗಿದ ವೀರಘಂಟೈ ಮಡಿವಾಳೇಶ್ವರ ಜಾತ್ರೆ
Veeraghantai Madivaleshwar Fair held with great enthusiasm
ತಾಳಿಕೋಟೆ 05: ತಾಲ್ಲೂಕಿನ ಸುಕ್ಷೇತ್ರ ಕಲಕೇರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ತೇರಿನ ಜಾತ್ರಾ ಮಹೋತ್ಸವವು ಶುಕ್ರವಾರ ಭಕ್ತ ಜನತೆಯ ಹರ್ಷೋದ್ಘಾರಗಳ ಮಧ್ಯೆ ಶುಕ್ರವಾರ ವೈಭವದಿಂದ ಜರುಗಿತು ಕಲಕೇರಿ ಗ್ರಾಮದ ಪಂಚರಂಗ ಸಂಸ್ಥಾನ ಗದ್ದುಗೆಮಠ ಮಠಾಧ್ಯಕ್ಷ ಗುರು ಮಡಿವಾಳೇಶ್ವರ ಶಿವಾಚಾರ್ಯರು ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 5.00 ಗಂಟೆಗೆ ’ಅಗ್ನಿ ಉತ್ಸವ’ ಜರುಗಿತು. ಸಂಜೆ 5.00 ಗಂಟೆಗೆ ಗುರು ವೀರಗಂಟಿ ಮಡಿವಾಳೇಶ್ವರರ ಮಹಾರಥೋತ್ಸವವು ಜರುಗಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 