ವಿಜ್ರಂಭಣೆಯಿಂದ ಜರುಗಿದ ವೀರಘಂಟೈ ಮಡಿವಾಳೇಶ್ವರ ಜಾತ್ರೆ
Veeraghantai Madivaleshwar Fair held with great enthusiasm
ತಾಳಿಕೋಟೆ 05: ತಾಲ್ಲೂಕಿನ ಸುಕ್ಷೇತ್ರ ಕಲಕೇರಿ ಗುರುವೀರಘಂಟೈ ಮಡಿವಾಳೇಶ್ವರ ಜೋಡು ತೇರಿನ ಜಾತ್ರಾ ಮಹೋತ್ಸವವು ಶುಕ್ರವಾರ ಭಕ್ತ ಜನತೆಯ ಹರ್ಷೋದ್ಘಾರಗಳ ಮಧ್ಯೆ ಶುಕ್ರವಾರ ವೈಭವದಿಂದ ಜರುಗಿತು ಕಲಕೇರಿ ಗ್ರಾಮದ ಪಂಚರಂಗ ಸಂಸ್ಥಾನ ಗದ್ದುಗೆಮಠ ಮಠಾಧ್ಯಕ್ಷ ಗುರು ಮಡಿವಾಳೇಶ್ವರ ಶಿವಾಚಾರ್ಯರು ಘನ ಅಧ್ಯಕ್ಷತೆಯನ್ನು ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 5.00 ಗಂಟೆಗೆ ’ಅಗ್ನಿ ಉತ್ಸವ’ ಜರುಗಿತು. ಸಂಜೆ 5.00 ಗಂಟೆಗೆ ಗುರು ವೀರಗಂಟಿ ಮಡಿವಾಳೇಶ್ವರರ ಮಹಾರಥೋತ್ಸವವು ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 