ದಿ. ಪ್ರಕಾಶ ಕಠಾರೆ ಮನೆಗೆ ವೀರಕುಮಾರ ಪಾಟೀಲ ಭೇಟಿ
ಲೋಕದರ್ಶನ ವರದಿ
ಕಾಗವಾಡ ಜುಲೈ 3: ಕಾಗವಾಡದ ಸುಪುತ್ರರು, ನಿವೃತ್ತ ನ್ಯಾಯಾಧೀಶ ಪ್ರಕಾಶ ಕಠಾರೆ ಗುರುವಾರ ರಾತ್ರಿ ನಿಧನ ಹೊಂದರು. ಇವರ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಕಾಗವಾಡದ ಸ್ಮಶಾನ ಭೂಮಿಯಲ್ಲಿ ಜರುಗಿತು.
ಅಂತ್ಯಸಂಸ್ಕಾರದಲ್ಲಿ ಅವರ ಸಹೋದರರಾದ ಖ್ಯಾತ ವೈದ್ಯರಾದ ಡಾ. ಪಿ.ಬಿ.ಮಗದುಮ್ಮ, ಸುಭಾಷ ಕಠಾರೆ, ಪತ್ನಿ, ಪುತ್ರರು, ಪುತ್ರಿಯರು, ಸೇರಿದಂತೆ ಅಪಾರ ಆಪ್ತರು ಪಾಲ್ಗೊಂಡಿದ್ದರು. ಮಾಜಿ ಇಂಧನ ಖಾತೆ ಸಚಿವ ವೀರಕುಮಾರ ಪಾಟೀಲ, ಜೈನ ಸಮಾಜದ ಮುಖಂಡರಾದ ಕಿರಣಕುಮಾರ ಪಾಟೀಲ ಭೇಟಿನೀಡಿ ಸಾಂತ್ವನ ಹೇಳಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 