ದಿ. ಪ್ರಕಾಶ ಕಠಾರೆ ಮನೆಗೆ ವೀರಕುಮಾರ ಪಾಟೀಲ ಭೇಟಿ
ಲೋಕದರ್ಶನ ವರದಿ
ಕಾಗವಾಡ ಜುಲೈ 3: ಕಾಗವಾಡದ ಸುಪುತ್ರರು, ನಿವೃತ್ತ ನ್ಯಾಯಾಧೀಶ ಪ್ರಕಾಶ ಕಠಾರೆ ಗುರುವಾರ ರಾತ್ರಿ ನಿಧನ ಹೊಂದರು. ಇವರ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಕಾಗವಾಡದ ಸ್ಮಶಾನ ಭೂಮಿಯಲ್ಲಿ ಜರುಗಿತು.
ಅಂತ್ಯಸಂಸ್ಕಾರದಲ್ಲಿ ಅವರ ಸಹೋದರರಾದ ಖ್ಯಾತ ವೈದ್ಯರಾದ ಡಾ. ಪಿ.ಬಿ.ಮಗದುಮ್ಮ, ಸುಭಾಷ ಕಠಾರೆ, ಪತ್ನಿ, ಪುತ್ರರು, ಪುತ್ರಿಯರು, ಸೇರಿದಂತೆ ಅಪಾರ ಆಪ್ತರು ಪಾಲ್ಗೊಂಡಿದ್ದರು. ಮಾಜಿ ಇಂಧನ ಖಾತೆ ಸಚಿವ ವೀರಕುಮಾರ ಪಾಟೀಲ, ಜೈನ ಸಮಾಜದ ಮುಖಂಡರಾದ ಕಿರಣಕುಮಾರ ಪಾಟೀಲ ಭೇಟಿನೀಡಿ ಸಾಂತ್ವನ ಹೇಳಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 