ದಿ. ಪ್ರಕಾಶ ಕಠಾರೆ ಮನೆಗೆ ವೀರಕುಮಾರ ಪಾಟೀಲ ಭೇಟಿ
ಲೋಕದರ್ಶನ ವರದಿ
ಕಾಗವಾಡ ಜುಲೈ 3: ಕಾಗವಾಡದ ಸುಪುತ್ರರು, ನಿವೃತ್ತ ನ್ಯಾಯಾಧೀಶ ಪ್ರಕಾಶ ಕಠಾರೆ ಗುರುವಾರ ರಾತ್ರಿ ನಿಧನ ಹೊಂದರು. ಇವರ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಕಾಗವಾಡದ ಸ್ಮಶಾನ ಭೂಮಿಯಲ್ಲಿ ಜರುಗಿತು.
ಅಂತ್ಯಸಂಸ್ಕಾರದಲ್ಲಿ ಅವರ ಸಹೋದರರಾದ ಖ್ಯಾತ ವೈದ್ಯರಾದ ಡಾ. ಪಿ.ಬಿ.ಮಗದುಮ್ಮ, ಸುಭಾಷ ಕಠಾರೆ, ಪತ್ನಿ, ಪುತ್ರರು, ಪುತ್ರಿಯರು, ಸೇರಿದಂತೆ ಅಪಾರ ಆಪ್ತರು ಪಾಲ್ಗೊಂಡಿದ್ದರು. ಮಾಜಿ ಇಂಧನ ಖಾತೆ ಸಚಿವ ವೀರಕುಮಾರ ಪಾಟೀಲ, ಜೈನ ಸಮಾಜದ ಮುಖಂಡರಾದ ಕಿರಣಕುಮಾರ ಪಾಟೀಲ ಭೇಟಿನೀಡಿ ಸಾಂತ್ವನ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 