ದಿ. ಪ್ರಕಾಶ ಕಠಾರೆ ಮನೆಗೆ ವೀರಕುಮಾರ ಪಾಟೀಲ ಭೇಟಿ
ಲೋಕದರ್ಶನ ವರದಿ
ಕಾಗವಾಡ ಜುಲೈ 3: ಕಾಗವಾಡದ ಸುಪುತ್ರರು, ನಿವೃತ್ತ ನ್ಯಾಯಾಧೀಶ ಪ್ರಕಾಶ ಕಠಾರೆ ಗುರುವಾರ ರಾತ್ರಿ ನಿಧನ ಹೊಂದರು. ಇವರ ಅಂತ್ಯಸಂಸ್ಕಾರ ಶುಕ್ರವಾರ ಬೆಳಿಗ್ಗೆ ಕಾಗವಾಡದ ಸ್ಮಶಾನ ಭೂಮಿಯಲ್ಲಿ ಜರುಗಿತು.
ಅಂತ್ಯಸಂಸ್ಕಾರದಲ್ಲಿ ಅವರ ಸಹೋದರರಾದ ಖ್ಯಾತ ವೈದ್ಯರಾದ ಡಾ. ಪಿ.ಬಿ.ಮಗದುಮ್ಮ, ಸುಭಾಷ ಕಠಾರೆ, ಪತ್ನಿ, ಪುತ್ರರು, ಪುತ್ರಿಯರು, ಸೇರಿದಂತೆ ಅಪಾರ ಆಪ್ತರು ಪಾಲ್ಗೊಂಡಿದ್ದರು. ಮಾಜಿ ಇಂಧನ ಖಾತೆ ಸಚಿವ ವೀರಕುಮಾರ ಪಾಟೀಲ, ಜೈನ ಸಮಾಜದ ಮುಖಂಡರಾದ ಕಿರಣಕುಮಾರ ಪಾಟೀಲ ಭೇಟಿನೀಡಿ ಸಾಂತ್ವನ ಹೇಳಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 