ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ
Veerarani Kittur Channamma Jayanti celebrated by taluk administration
ಲೋಕದರ್ಶನ ವರದಿ
ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ
ಹುಬ್ಬಳ್ಳಿ 23: ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ .ಸುವರ್ಣಲತಾ ಗದಿಗೆಪ್ಪ ಗೌಡ್ರು ಉಪನ್ಯಾಸ ನೀಡಿದರು
ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಶೀಲ್ದಾರಾದ ಜೆ. ಬಿ. ಮಜ್ಜಗಿ, ಸಮಾಜದ ಮುಖಂಡರಾದ ಅನುಸುಯಾ ಅರಕೇರಿ,ಸರ್ವಮಂಗಳ ,ಸಂಜೀವ ಧುಮ್ಮಕನಾಳ,ಚನ್ನಬಸಪ್ಪ ಧಾರವಾಡಶೆಟ್ರ, ರತ್ನಾ.ಎಸ್. ಚಾಶೆಟ್ಟಿ, ಸದಾಶಿವ. ಎಸ್. ಚಾಶೆಟ್ಟಿ, ವೀರಣ್ಣ. ಬ.ನೀರಲಗಿ, , ರತ್ನ, ಸುರೇಶ ಬಾರಕೇರ, ಸಮಾಜದ ಮುಖಂಡರು,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 