ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ

 ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ Veerarani Kittur Channamma Jayanti celebrated by taluk administration

ಲೋಕದರ್ಶನ ವರದಿ 

ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ 

ಹುಬ್ಬಳ್ಳಿ 23: ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.  

ಈ ಸಂದರ್ಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ .ಸುವರ್ಣಲತಾ  ಗದಿಗೆಪ್ಪ ಗೌಡ್ರು ಉಪನ್ಯಾಸ ನೀಡಿದರು 

ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಶೀಲ್ದಾರಾದ ಜೆ. ಬಿ. ಮಜ್ಜಗಿ, ಸಮಾಜದ ಮುಖಂಡರಾದ ಅನುಸುಯಾ ಅರಕೇರಿ,ಸರ್ವಮಂಗಳ ,ಸಂಜೀವ ಧುಮ್ಮಕನಾಳ,ಚನ್ನಬಸಪ್ಪ ಧಾರವಾಡಶೆಟ್ರ, ರತ್ನಾ.ಎಸ್‌. ಚಾಶೆಟ್ಟಿ, ಸದಾಶಿವ. ಎಸ್‌. ಚಾಶೆಟ್ಟಿ, ವೀರಣ್ಣ. ಬ.ನೀರಲಗಿ, , ರತ್ನ, ಸುರೇಶ ಬಾರಕೇರ, ಸಮಾಜದ ಮುಖಂಡರು,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.