ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ
Veerarani Kittur Channamma Jayanti celebrated by taluk administration
ಲೋಕದರ್ಶನ ವರದಿ
ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ
ಹುಬ್ಬಳ್ಳಿ 23: ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಹಾಗೂ ತಾಲೂಕು ಆಡಳಿತ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ವತಿಯಿಂದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಆಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ .ಸುವರ್ಣಲತಾ ಗದಿಗೆಪ್ಪ ಗೌಡ್ರು ಉಪನ್ಯಾಸ ನೀಡಿದರು
ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಶೀಲ್ದಾರಾದ ಜೆ. ಬಿ. ಮಜ್ಜಗಿ, ಸಮಾಜದ ಮುಖಂಡರಾದ ಅನುಸುಯಾ ಅರಕೇರಿ,ಸರ್ವಮಂಗಳ ,ಸಂಜೀವ ಧುಮ್ಮಕನಾಳ,ಚನ್ನಬಸಪ್ಪ ಧಾರವಾಡಶೆಟ್ರ, ರತ್ನಾ.ಎಸ್. ಚಾಶೆಟ್ಟಿ, ಸದಾಶಿವ. ಎಸ್. ಚಾಶೆಟ್ಟಿ, ವೀರಣ್ಣ. ಬ.ನೀರಲಗಿ, , ರತ್ನ, ಸುರೇಶ ಬಾರಕೇರ, ಸಮಾಜದ ಮುಖಂಡರು,ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 