ವೀರಶೈವ ಲಿಂಗಾಯತ ಒಂದೇ: ಕುಕನೂರ ಶ್ರೀ
Veerashaiva Lingayat is one: Kukanur Sri
ಕುಕನೂರ 17 : ವೀರಶೈವ ಲಿಂಗಾಯತರು ಬೇರೆ ಬೇರೆಯಲ್ಲ ಮುಂಬರುವ ಜಾತಿ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯತ ಧರ್ಮ ಎಂದು ಬರಿಸಬೇಕು ಎಂದು ಕುಕನೂರ ಪಟ್ಟಣದ ಅನ್ನದಾನೀಶ್ವರ ಶಾಖಾಮಠದ ಪೂಜ್ಯ ಮಹದೇವ ಸ್ವಾಮೀಜಿ ಹೇಳಿದರು.
ಅವರು ಕುಕನೂರ ಪಟ್ಟಣದ ಅನ್ನದಾನೀಶ್ಚರ ಮಠದಲ್ಲಿ ಮಾತನಾಡುತ್ತಾ ಈಗಾಗಲೇ ಮುಂಡರಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ಪೂಜ್ಯರು ಬಹಳ ಸ್ಪಷ್ಟವಾಗಿ ವೀರಶೈವ ಲಿಂಗಾಯತ ಧರ್ಮದ ಇತಿಹಾದ ತಿಳಿಸಿದ್ದಾರೆ ಅವರೋಂದಿಗೆ ಈ ನಾಡಿನ ಶಿರಹಟ್ಟಿ ಪೂಜ್ಯರು ಸೇರಿದಂತೆ ಹಲವಾರು ಪೂಜ್ಯರು ವೀರಶೈವ ಲಿಂಗಾಯತ ಒಂದೇ ಎಂಬ ಸಂದೇಶ ನೀಡಿದ್ದಾರೆ ಆದ್ದರಿಂದ ಸಮಾಜದ ಬಂಧುಗಳು ಯಾವುದಕ್ಕೂ ಕಿವಿ ಕೊಡದೆ ಸಮಾಜದ ಒಳತಿಗಾಗಿ ಹೊಂದಾಗಬೇಕು, ಹಾನಗಲ್ ಕುಮಾರಸ್ವಾಮಿಗಳು ಸ್ಥಾಪಿಸಿದ ವೀರಶೈವ ಲಿಂಗಾಯತ ಮಹಾಸಭಾ ನಿಲುವಿಗೆ ನಾವೇಲ್ಲ ಬದ್ದರಾಗಬೇಕು, ವೀರಶೈವರು ಬೇರೆ ಲಿಂಗಾಯತರು ಬೇರೆ ಎಂದರೆ ಸಮಾಜ ಅಭಿವೃದ್ಧಿ ಹೊಂದಲು ಸಾದ್ಯವಿಲ್ಲ, ಬಸವಣ್ಣನವರು ರೇಣಕರು ಸಮಾಜದ ಎರಡು ಕಣ್ಣುಗಳು ಯಾವುದೇ ಕಣ್ಣಿಗೆ ನೋವಾದರು ಅದು ನಮ್ಮ ಸಮಾಜಕ್ಕೆ ಹಾನಿಯಾಗುತ್ತದೆ, ನಮ್ಮಲ್ಲಿರುವ ಸಣ್ಣ ಪುಟ್ಟ ಬಿನ್ನಾಬಿಪ್ರಾಯಗಳನ್ನ ಮರೆತು ನಾವೇಲ್ಲ ಹೊಂದಾಗಬೇಕು, ಸಮಾಜ ಒಡೆಯುವ ಕಾರ್ಯಕ್ಕೆ ಯಾರು ಮುಂದಾಗಬಾರದು ಈ ನಿಟ್ಟಿನಲ್ಲಿ ದಿನಾಂಕ 19 ರಂದು ನಡೆಯುವ ವೀರಶೈವ ಲಿಂಗಾಯತ ಏಕತಾ ಸಮಾವೇಶಕ್ಕೆ ಸಮಾಜದ ಬಂಧುಗಳು ಬರಬೇಕು ಮತ್ತು ವೀರಶೈವ ಲಿಂಗಾಯತ ಒಂದೇ ಎಂಬ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 