7ರಂದು ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಮಹೋತ್ಸವ
Veeraviragini Akkamahadevi Jayanti Celebration on the 7th
7ರಂದು ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಮಹೋತ್ಸವ
ಬೆಳಗಾವಿ 02: ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 285ನೇ ಶಿವಾನುಭವ ಹಾಗೂ ವೀರವಿರಾಗಿಣಿ ಅಕ್ಕಮಹಾದೇವಿ ಜಯಂತಿ ಮಹೋತ್ಸವ ಕಾರ್ಯಕ್ರಮವು ಸೋಮವಾರ ದಿ. 7ರಂದು ಸಾಯಂಕಾಲ 6 ಗಂಟೆಗೆ ಜರುಗುವುದು. ಕಾರ್ಯಕ್ರಮದ ಸಾನ್ನಿಧ್ಯವನ್ನು ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ವಿದ್ಯಾ ಹುಂಡೇಕರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಡಾ. ವಿಜಯಲಕ್ಷ್ಮಿ ಪುಟ್ಟಿ ಅವರು ಸ್ತುತಿನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಬೆಳಗಾವಿ ಮಹಾನಗರ ಪಾಲಿಕಗೆ ಉಪಮಹಾಪೌರರಾಗಿ ಆಯ್ಕೆಯಾದ ವಾಣಿ ವಿಲಾಸ ಜೋಶಿ ಹಾಗೂ ಶ್ರೀಮತಿ ಶೈಲಜಾ ಭಿಂಗೆ ಅವರಿಗೆ ಸನ್ಮಾನ ಕಾರ್ಯಕ್ರಮ ನೆರವೇರುವುದು. ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 