ತಾಲೂಕಾಡಳಿತದಿಂದ ವೇಮನ ಜಯಂತ್ಯೋತ್ಸವ
ಲೋಕದರ್ಶನ ವರದಿ
ಗೋಕಾಕ 19: ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕಾಡಳಿತದಿಂದ ಮಹಾಯೋಗಿ ವೇಮನ ಅವರ 607ನೇ ಜಯಂತಿ ಉತ್ಸವವನ್ನು ಶನಿವಾರದಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ ಎಸ್.ಕೆ.ಕುಲಕಣರ್ಿ, ಮುಖಂಡರಾದ ಎಂ.ಎ.ವಂಟಗೂಡಿ, ಬಿ.ಕೆ.ಗಂಗರಡ್ಡಿ,ಎಸ್.ಎಸ್.ಪಂಚಗಾಂವಿ, ಕೆ.ಟಿ.ಉದಪುಡಿ, ಎಸ್.ಎ.ಪಾಟೀಲ, ಆರ್.ಆರ್.ನಾಡಗೌಡರ, ಆರ್.ಎ.ಕಮಲದಿನ್ನಿ, ವಿ.ಬಿ.ನಾಯಿಕ.ಎಸ್.ಕೆ.ಬಾಲನಾಯ್ಕ ಸೇರಿದಂತೆ ಅನೇಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 