ತಾಲೂಕಾಡಳಿತದಿಂದ ವೇಮನ ಜಯಂತ್ಯೋತ್ಸವ
ಲೋಕದರ್ಶನ ವರದಿ
ಗೋಕಾಕ 19: ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕಾಡಳಿತದಿಂದ ಮಹಾಯೋಗಿ ವೇಮನ ಅವರ 607ನೇ ಜಯಂತಿ ಉತ್ಸವವನ್ನು ಶನಿವಾರದಂದು ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರೇಡ್-2 ತಹಶೀಲ್ದಾರ ಎಸ್.ಕೆ.ಕುಲಕಣರ್ಿ, ಮುಖಂಡರಾದ ಎಂ.ಎ.ವಂಟಗೂಡಿ, ಬಿ.ಕೆ.ಗಂಗರಡ್ಡಿ,ಎಸ್.ಎಸ್.ಪಂಚಗಾಂವಿ, ಕೆ.ಟಿ.ಉದಪುಡಿ, ಎಸ್.ಎ.ಪಾಟೀಲ, ಆರ್.ಆರ್.ನಾಡಗೌಡರ, ಆರ್.ಎ.ಕಮಲದಿನ್ನಿ, ವಿ.ಬಿ.ನಾಯಿಕ.ಎಸ್.ಕೆ.ಬಾಲನಾಯ್ಕ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 