ರನ್ನ ಬೆಳಗಲಿ ಹಿರಿಯ ಭಜನಾ ಕಲಾವಿದ ಕಲಾವಿದ ವಿಧಿವಶ
Veteran bhajana artist, passes away
ರನ್ನ ಬೆಳಗಲಿ 18: ಪಟ್ಟಣದ 80 ವರ್ಷದ ಹಿರಿಯ ಬಯಲಾಟ ಮತ್ತು ಭಜನಾ ಕಲಾವಿದರಾದ ಶಿವಪುತ್ರ್ಪ ವೀರಭದ್ರ್ಪ ಕೊಣ್ಣೂರ ಅವರು ಗುರುವಾರ ದಂದು ವಯೋ ಸಹಜ ಮರಣ ಹೊಂದಿದ್ದಾರೆ.
ಇರ್ವ ಸುಪುತ್ರರು, ಸುಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.ಇವರಿಗೆ ಬೈಲಾಟ ಮತ್ತು ಭಜನೆ ಕ್ಷೇತ್ರದಲ್ಲಿ ಸೇವೆ ಪರಿಗಣಿಸಿ ತಾಲೂಕ, ಜಿಲ್ಲಾ ಮತ್ತು ರಾಜ್ಯ ಮಟ್ಟಗಳ ಅನೇಕ ಪ್ರಶಸ್ತಿ, ಪುರಸ್ಕಾರಗಳನ್ನು ನೀಡಿ ಗೌರವಿಸಲಾಗಿದೆ. ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪುರ, ಚಿತ್ರದುರ್ಗದ ಸಂಸದರಾದ ಗೋವಿಂದ ಕಾರಜೋಳ, ಬಾಗಲಕೋಟೆ ಜಿಲ್ಲೆಯ ಸಂಸದರಾದ ಪಿ ಸಿ ಗದ್ದೆಗೌಡರ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶಿವಾನಂದ ಶೆಲ್ಲಿಕೇರಿ, ತಾಲೂಕ ಅಧ್ಯಕ್ಷರಾದ ರಮೇಶ ಅರಿಕೇರಿ, ವಲಯ ಅಧ್ಯಕ್ಷರಾದ ರಾಘವೇಂದ್ರ ನೀಲನ್ನವರ ಹಾಗೂ ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಕನ್ನಡ ಪರ ಸಂಘಟನೆಗಳು ಹಿರಿಯ ಕಲಾವಿದರಿಗೆ ಶ್ರದ್ಧಾಂಜಲಿಯನ್ನು ಕೋರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 